- Advertisement -
- Advertisement -
ಪುತ್ತೂರು: ಈಶ್ವರಮಂಗಲ ಸಮೀಪದ ಗಾಳಿಮುಖದಲ್ಲಿ ವ್ಯಕ್ತಿಯೊಬ್ಬರು ಬಸ್ಸಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಈ ಘಟನೆಯಿಂದಾಗಿ ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ.
- Advertisement -