- Advertisement -
![]()
- Advertisement -
ವಿಟ್ಲ: ಮಂಗಳೂರು ರಸ್ತೆಯ ವಿಜಯ ಹೊಟೇಲ್ ಬಳಿಯಲ್ಲಿ ವ್ಯಕ್ತಿಯೋರ್ವರು ಕುಡಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಪಟ್ಟ ವ್ಯಕ್ತಿ ಅಪ್ಪೇರಿಪಾದೆ ನಿವಾಸಿ ಸಂದೀಪ್ (45).
ಕೂಲಿ ಕೆಲಸ ಮಾಡುತ್ತಿದ್ದ ಸಂದೀಪ್ ರವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ವಿಪರೀತ ಕುಡಿತದ ಚಟವಿದ್ದು, ಇದರಿಂದಲೇ ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕರಿಂದ ತಿಳಿದು ಬಂದಿದೆ,
- Advertisement -


