Wednesday, May 8, 2024
Homeಕರಾವಳಿಉಡುಪಿಕೋಟ: ಮೀನು ಹಿಡಿಯುತ್ತಿದ್ದ ವೇಳೆ ನದಿಗೆ ಬಿದ್ದು ವ್ಯಕ್ತಿ ಸಾವು

ಕೋಟ: ಮೀನು ಹಿಡಿಯುತ್ತಿದ್ದ ವೇಳೆ ನದಿಗೆ ಬಿದ್ದು ವ್ಯಕ್ತಿ ಸಾವು

spot_img
- Advertisement -
- Advertisement -

ಕೋಟ: ಸೀತಾನದಿಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಆವರ್ಸೆ ಗ್ರಾಮದ ಕಿರಾಡಿ ಎಂಬಲ್ಲಿ ನಡೆದಿದೆ.

ನಂಚಾರು ಗ್ರಾಮದ ಹೆಸ್ಕುಂದ ಉದಯ ನಾಯ್ಕ(35) ಮೃತಪಟ್ಟವರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!