- Advertisement -
- Advertisement -
ಬೈಂದೂರು: ಮೀನು ಹಿಡಿಯುತ್ತಿದ್ದ ವೇಳೆ ಕಾಲು ಜಾರಿ ವ್ಯಕ್ತಿ ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ಹಡವು ಗ್ರಾಮದಲ್ಲಿ ನಡೆದಿದೆ.
ಸೌಪರ್ಣಿಕಾ ಹೊಳೆ ತೀರದಲ್ಲಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ ಮೃತಪಟ್ಟ ವ್ಯಕ್ತಿ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -