- Advertisement -
- Advertisement -
ಕುಂದಾಪುರ: ಮಾನಸಿಕ ಖಾಯಿಲೆಯಿಂದ ಜಿಗುಪ್ಸೆಗೊಂಡ ವ್ಯಕ್ತಿ ನೇಣಿಗೆ ಶರಣಾದ ಘಟನೆ ಕೋಟೇಶ್ವರದಲ್ಲಿ ನಡೆದಿದೆ. ಜಯರಾಂ ಪೂಜಾರಿ(೫೫) ಆತ್ಮಹತ್ಯೆ ಮಾಡಿಕೊಂಡವರು.
ಇವರು ಸುಮಾರು ಹದಿನೈದು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ರು ಎನ್ನಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -