Sunday, May 5, 2024
Homeಕರಾವಳಿಉಡುಪಿಕುಂದಾಪುರ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು

ಕುಂದಾಪುರ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು

spot_img
- Advertisement -
- Advertisement -

ಕುಂದಾಪುರ: ಮಾನಸಿಕ ಖಾಯಿಲೆಯಿಂದ ಜಿಗುಪ್ಸೆಗೊಂಡ ವ್ಯಕ್ತಿ ನೇಣಿಗೆ ಶರಣಾದ ಘಟನೆ ಕೋಟೇಶ್ವರದಲ್ಲಿ ನಡೆದಿದೆ. ಜಯರಾಂ ಪೂಜಾರಿ(೫೫) ಆತ್ಮಹತ್ಯೆ ಮಾಡಿಕೊಂಡವರು.

ಇವರು ಸುಮಾರು ಹದಿನೈದು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ರು ಎನ್ನಲಾಗಿದೆ. ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!