- Advertisement -
- Advertisement -
ಬ್ರಹ್ಮಾವರ: ಗಂಟಲು ಕ್ಯಾನ್ಸರ್ನಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಕನ್ನೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಶಿವಪ್ಪ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂರು ವರ್ಷಗಳಿಂದ ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿದ್ರು ಎನ್ನಲಾಗಿದೆ. ಮೃತರ ಪತ್ನಿ ಸುಮಿತ್ರ ಎಂಬುವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -