Thursday, May 2, 2024
Homeಕರಾವಳಿಮಂಗಳೂರು ಮೂಲದ ಸಾಮಾಜಿಕ ಹೋರಾಟಗಾರ ಅಪಘಾತದಲ್ಲಿ ನಿಧನ

ಮಂಗಳೂರು ಮೂಲದ ಸಾಮಾಜಿಕ ಹೋರಾಟಗಾರ ಅಪಘಾತದಲ್ಲಿ ನಿಧನ

spot_img
- Advertisement -
- Advertisement -

ಮಂಗಳೂರು: ಮಂಗಳೂರು ಮೂಲದ ಸಾಮಾಜಿಕ ಹೋರಾಟಗಾರ ಭಾಸ್ಕರದಾಸ್ ಎಕ್ಕಾರು ಬೆಂಗಳೂರು ಸಮೀಪದ ಕುಣಿಗಲ್ ಬಳಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ

ಇವರು ಅಲೆಮಾರಿ ಸಮುದಾಯಗಳ ಪರ ಹೋರಾಟ ಮಾಡುತ್ತಿದ್ದು ಬಿಜೆಪಿ ಪಕ್ಷದಲ್ಲೂ ಸಕ್ರಿಯರಾಗಿದ್ರು.  ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಮೃಪಟ್ಟಿದ್ದಾರೆ. ಇಂದು (ಸೋಮವಾರ) ಬಜ್ಪೆ ಸಮೀಪದ ಎಕ್ಕಾರಿನ ಇವರ ಕೃಷಿ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!