- Advertisement -
- Advertisement -
ಉಡುಪಿ: ಇಂದ್ರಾಳಿ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಬಾರ್ಕೂರಿನ ನಿವಾಸಿ ಸುರೇಶ್ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸುರೇಶ್ ಮೀನುಗಾರಿಕಾ ದೋಣಿಯಲ್ಲಿ ಕೆಲಸ ಮಾಡ್ತಿದ್ರು ಎಂದು ತಿಳಿದುಬಂದಿದೆ. ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಸಾಗಿಸಲಾಗಿದೆ.
- Advertisement -