- Advertisement -
- Advertisement -
ಉಡುಪಿ: ಕಲ್ಸಂಕ ಜಂಕ್ಷನ್ ಬಳಿ ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಸಂಬಂಧಪಟ್ಟವರು ನಗರ ಪೊಲೀಸ್ ಠಾಣೆ ಸಂಪರ್ಕಿಸಲು ಸೂಚಿಸಲಾಗಿದೆ. ವಾರದ ಹಿಂದೆಯೂ ಇದೇ ಕಟ್ಟಡದಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು ಎನ್ನಲಾಗಿದೆ.
- Advertisement -