- Advertisement -
- Advertisement -
ಬೈಂದೂರು: ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಲು ಹೋಗಿ ಪಾಳು ಬಾವಿಗೆ ವ್ಯಕ್ತಿ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಯಡ್ತರೆ ಗ್ರಾಮದಲ್ಲಿ ನಡೆದಿದೆ.
ಯಡ್ತರೆ ನಿವಾಸಿ ಅಚ್ಚುತ್ ಮೃತಪಟ್ಟವರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -