Saturday, May 18, 2024
Homeಕರಾವಳಿಉಡುಪಿಬೈಂದೂರು: ಕಾಲು ಜಾರಿ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು

ಬೈಂದೂರು: ಕಾಲು ಜಾರಿ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು

spot_img
- Advertisement -
- Advertisement -

ಬೈಂದೂರು: ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಲು ಹೋಗಿ ಪಾಳು ಬಾವಿಗೆ ವ್ಯಕ್ತಿ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಯಡ್ತರೆ ಗ್ರಾಮದಲ್ಲಿ ನಡೆದಿದೆ.

ಯಡ್ತರೆ ನಿವಾಸಿ ಅಚ್ಚುತ್‌ ಮೃತಪಟ್ಟವರು. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!