- Advertisement -
- Advertisement -
ಬೆಂಗಳೂರು: ಈ ಹಿಂದೆ ರಾಜ್ಯ ಸರ್ಕಾರ ಹೊಸ ವರ್ಷ ಹಾಗೂ ಕ್ರಿಸ್ಮಸ್ ಸಂದರ್ಭದಲ್ಲಿ ಸಾಂದರ್ಭಿಕ ಅಬಕಾರಿ ಪರವಾನಗಿ ನೀಡಿ ಮಧ್ಯ ಮಾರಾಟಕ್ಕೆ ಅನುಮತಿ ನೀಡುತ್ತಿತ್ತು.ಆದರೆ ಈ ಬಾರಿ ಒಂದು ದಿನಕ್ಕೆ ಸೀಮಿತವಾಗಿದ್ದ ಪರವಾನಗಿಯನ್ನ ನಿಲ್ಲಿಸಲಾಗಿದೆ.
ಇದಕ್ಕಾಗಿ ಪ್ರತಿ ವರ್ಷ ರಾಜ್ಯಾದ್ಯಂತ ಅಂದಾಜು 500-600 ಅರ್ಜಿಗಳು ಸಲ್ಲಿಕೆಯಾಗುತ್ತಿತ್ತು. ಕೊರೊನಾ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಈ ಮಹತ್ವದ ಕ್ರಮ ಕೈಗೊಂಡಿದ್ದು, ಇದರಿಂದ 5-6 ಕೋಟಿ ರೂ.ಆದಾಯ ಬರುತ್ತಿತ್ತು. ಈ ವರ್ಷ ಆದಾಯ ಮತ್ತು ಮೋಜಿಗೆ ಕೊರೊನಾ ಬಿಸಿ ಮುಟ್ಟಿದೆ.
- Advertisement -