Thursday, May 9, 2024
Homeತಾಜಾ ಸುದ್ದಿಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿಯಿಂದ ಯಾರೂ ಊಹೆ ಮಾಡದ ಅಚ್ಚರಿ ಅಭ್ಯರ್ಥಿ ನಿಲ್ತಾರೆ: ಶ್ರೀರಾಮುಲು

ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿಯಿಂದ ಯಾರೂ ಊಹೆ ಮಾಡದ ಅಚ್ಚರಿ ಅಭ್ಯರ್ಥಿ ನಿಲ್ತಾರೆ: ಶ್ರೀರಾಮುಲು

spot_img
- Advertisement -
- Advertisement -

ಕೊಪ್ಪಳ: 2023ರ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.  

ಈ ಬಗ್ಗೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಶ್ರೀರಾಮುಲು, ಚುನಾವಣೆ ಗಿಮಿಕ್ ಗಾಗಿ ಕೋಲಾರ ಯಾತ್ರೆ ಮಾಡ್ತಾಯಿದ್ದಾರೆ. ಸಿದ್ದರಾಮಯ್ಯ ಅವರು ಕೊನೆದಾಗಿ ಸ್ಪರ್ಧೆ ಮಾಡೋದು ವರುಣಾದಲ್ಲೇ. ವರುಣಾದಿಂದ ಕೂಡಾ ಅವರನ್ನ ಸೋಲಿಸ್ಲಿಕ್ಕೆ ನಮ್ಮ ಕಾರ್ಯಕರ್ತರು ಕೆಲಸ ಮಾಡ್ತಾರೆ. ಬಿಜೆಪಿಯಿಂದ ಯಾರೂ ಊಹೆ ಮಾಡದ ಅಚ್ಚರಿ ಅಭ್ಯರ್ಥಿ ನಿಲ್ತಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.

- Advertisement -
spot_img

Latest News

error: Content is protected !!