Tuesday, May 7, 2024
Homeತಾಜಾ ಸುದ್ದಿಬೈಕ್ ಕಾರು ನಡುವೆ ಭೀಕರ ಅಪಘಾತ; ಸವಾರರು ಸ್ಥಳದಲ್ಲೇ ಸಾವು

ಬೈಕ್ ಕಾರು ನಡುವೆ ಭೀಕರ ಅಪಘಾತ; ಸವಾರರು ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಈ ಭೀಕರ ಅಪಘಾತವು ಇಂದು ಬೆಳಗಿನ ಜಾವ ಸಂಭವಿಸಿದೆ. ಅಪಘಾತದಲ್ಲಿ ಮೃತರಾದವರು ಕೋನಾಪುರ ನಿವಾಸಿ ಮಾರಣ್ಣ(45), ಶಂಕರ್(44) ಎಂದು ಗುರುತಿಸಲಾಗಿದೆ.

ಘಟನೆಯ ಬಗ್ಗೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!