- Advertisement -
- Advertisement -
ಕಲ್ಲುಗುಂಡಿ : ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು(ಮಂಗಳವಾರ) ಸಂಜೆ ಕಲ್ಲುಗುಂಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ೧೦ ಮಂದಿ ಗಾಯಗೊಂಡಿದೆ. ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದೆ. ಸದ್ಯ ಲಾರಿ ಚಾಲಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -