- Advertisement -
- Advertisement -
ಬೆಳ್ತಂಗಡಿ : ತಾಲೂಕಿನ ಹಲವೆಡೆ ಗಾಳಿಮಳೆ ಬಂದಿದ್ದು ಬೆಳ್ತಂಗಡಿ- ಸವಣಾಲು ರಸ್ತೆಯ ಕಲ್ಕಣಿಯ ಬಳಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳೀಯರಿಂದ ಮತ್ತು ಜೆಸಿಬಿಯಿಂದ ಮರ ತೆರವು ಕಾರ್ಯಾಚರಣೆ ನಡೆಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಲಾಯಿತು.
- Advertisement -