Saturday, May 11, 2024
Homeಕರಾವಳಿಮಂಗಳೂರು: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್:‌ ಚಾಲಕ ಪ್ರಾಣಾಪಾಯದಿಂದ ಪಾರು

ಮಂಗಳೂರು: ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್:‌ ಚಾಲಕ ಪ್ರಾಣಾಪಾಯದಿಂದ ಪಾರು

spot_img
- Advertisement -
- Advertisement -

ಮಂಗಳೂರು: ವೃದ್ಧಾಶ್ರಮಕ್ಕೆ ಸೇರಿದ ವ್ಯಾನ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ನಡೆದಿದೆ.‌

ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ವ್ಯಾನ್‌ ಮರೋಳಿ ವೃದ್ಧಾಶ್ರಮಕ್ಕೆ ಸೇರಿದ್ದು ಎನ್ನಲಾಗಿದೆ.

- Advertisement -
spot_img

Latest News

error: Content is protected !!