- Advertisement -
- Advertisement -
ಪುತ್ತೂರು; ಭಾರೀ ಮಳೆಗೆ ಬಾವಿ ಕುಸಿದ ಘಟನೆ ಉಪ್ಪಳಿಗೆಯಲ್ಲಿ ನಡೆದಿದೆ.ಉಪ್ಪಳಿಗೆಯ ನಿವಾಸಿ ಬಾಲಕೃಷ್ಣ ನಾಯ್ಕ್ ಎಂಬವರ ಬಾವಿ ಕುಸಿದಿದೆ. ಭಾರೀ ಮಳೆಗೆ ಮಣ್ಣು ಸಡಿಲಗೊಂಡು ಬಾವಿ ಕುಸಿದಿದೆ ಎನ್ನಲಾಗಿದೆ.
ಇನ್ನು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ,ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
- Advertisement -