- Advertisement -
- Advertisement -
ಕಾಸರಗೋಡು: ಬೇಕರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಚೂಡಿದಾರ್ನ ವೇಲ್ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಮಂಜೇಶ್ವರ ತೂಮಿನಾಡಿನಲ್ಲಿ ನಡೆದಿದೆ.
ತೂಮಿನಾಡಿನ ರಂಜನ್ ಎಂಬವರ ಪತ್ನಿ ಜಯಶೀಲ (22) ಮೃತಪಟ್ಟವರು. ಇಂದು ಜಯಶೀಲ ಅವರ ಹುಟ್ಟುಹಬ್ಬವಿದ್ದು, ಎಂದಿನಂತೆ ಕೆಲಸ ನಿರ್ವಹಿಸುತ್ತಿರುವಾಗ ಈ ದುರ್ಘಟನೆ ನಡೆದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಸಾಗಿಸಲಾಯ್ತಾದ್ರೂ ಪ್ರಯೋಜನವಾಗಿಲ್ಲ.
- Advertisement -