- Advertisement -
- Advertisement -
ಕುಂದಾಪುರ: ಮಹಿಳೆಯೊಬ್ಬರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಹಾವಂಜೆ ಗ್ರಾಮದ ದೇವಸ್ಥಾನ ಬೆಟ್ಟು ಎಂಬಲ್ಲಿ ನಡೆದಿದೆ.
ದೇವಸ್ಥಾನ ಬೆಟ್ಟು ನಿವಾಸಿ ಉಷಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡವರು. ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -