- Advertisement -
- Advertisement -
ಉಡುಪಿ: ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮದಲ್ಲಿ ನಡೆದಿದೆ
ಹಾವೇರಿ ಮೂಲದ ಆಂಜನೇಯ (23) ಮೃತಪಟ್ಟ ಯುವಕ. ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.
- Advertisement -