Thursday, May 9, 2024
Homeಕರಾವಳಿಉಡುಪಿಕುಂದಾಪುರ: ಅನಾರೋಗ್ಯದಿಂದ ಮನನೊಂದು ಯುವಕ ಆತ್ಮಹತ್ಯೆ

ಕುಂದಾಪುರ: ಅನಾರೋಗ್ಯದಿಂದ ಮನನೊಂದು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಕುಂದಾಪುರ: ಅನಾರೋಗ್ಯದಿಂದ ಮನನೊಂದು ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಅಸೋಡು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಪವನ್‌ ಜಿ. ಆಚಾರ್.‌ ಮೃತಪಟ್ಟ ಯುವಕ. ಘಟನೆ ಸಂಬಂಧ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!