- Advertisement -
- Advertisement -
ಮಣಿಪಾಲ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರಿನ ಮರ್ಣೆ ಎಂಬಲ್ಲಿ ನಡೆದಿದೆ.
ಮರ್ಣೆ ನಿವಾಸಿ ಸಂತೋಷ್ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ. ವೃತ್ತಿಯಲ್ಲಿ ಬಡಗಿಯಾಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
- Advertisement -