Tuesday, May 7, 2024
Homeಕರಾವಳಿಉಡುಪಿಕಾರ್ಕಳ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕಾರ್ಕಳ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಕಾರ್ಕಳ: ಗೇರುಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಮರ್ಣೆ ಗ್ರಾಮದ ಅಜೆಕಾರುವಿನಲ್ಲಿ ನಡೆದಿದೆ.

ಕುರ್ಪಾಡಿ ನಿವಾಸಿ ಗೋಪಾಲ ಪೂಜಾರಿಯವರ ಮಗ ಶ್ರೀನಿವಾಸ ಪೂಜಾರಿ(೨೫) ಆತ್ಮಹತ್ಯೆಗೆ ಶರಣಾದ ಯುವಕ.  ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!