Friday, May 3, 2024
Homeಕರಾವಳಿಉಡುಪಿಕುಂದಾಪುರ: ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕುಂದಾಪುರ: ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಕುಂದಾಪುರ: ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಶಾಸ್ತ್ರೀ ಪಾರ್ಕ್‌ನಲ್ಲಿರುವ ಶುಭಲಕ್ಷ್ಮೀ ಲಾಡ್ಜ್ ನಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುದೋಳ ನಿವಾಸಿ ಸುಭಾಷ್ ಪಾಟೀಲ್(20)‌ ಆತ್ಮಹತ್ಯೆ ಮಾಡಿಕೊಂಡಾತ. ಈತ ಮುದ್ದೆಬಿಹಾಳದಿಂದ ಕುಂದಾಪುರಕ್ಕೆ ಬಂದು ಇಲ್ಲಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!