- Advertisement -
- Advertisement -
ಪುತ್ತೂರು: ನದಿಯಲ್ಲಿ ಈಜುತ್ತಿದ್ದಾಗಲೇ ಹೃದಯಾಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಮೃತ ಯುವಕ.
ಸುಜಿತ್ ರವರು ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಅಲ್ಲೇ ಪಕ್ಕದಲ್ಲಿರುವ ನದಿಯೊಂದಕ್ಕೆ ಈಜಾಡಲು ತೆರಳಿದ್ದರು. ಅಲ್ಲಿ ಈಜಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪಿದ್ದಾರೆ. ಸುಜಿತ್ ಪುತ್ತೂರು ಬೊಳುವಾರಿನಲ್ಲಿ ಗ್ಯಾರೇಜ್ ವೊಂದರಲ್ಲಿ ಕೆಲಸಮಾಡುತ್ತಿದ್ದು, ದೀಪಾವಳಿಯ ಪ್ರಯುಕ್ತ ಸಂಬಂಧಿಕರ ಮನೆಗೆ ಹೋಗಿದ್ದರೆಂದು ಎನ್ನಲಾಗಿದೆ.
- Advertisement -