- Advertisement -
- Advertisement -
ಕೊಲ್ಲೂರು: ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವಕನೋರ್ವ ವಸತಿಗೃಹದ ಶೌಚಾಲಯದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ನಿನ್ನೆ(ಅ.23) ಬೆಳಗ್ಗೆ 10 ಗಂಟೆಗೆ ನಡೆದಿದೆ.
ಹಾಸನ ಅರಕಲಗೂಡು ನಿವಾಸಿ ಪ್ರಶಾಂತ್ ಮೃತಪಟ್ಟವರು. ಇವರು ಹೃದಯಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- Advertisement -