- Advertisement -
- Advertisement -
ಬೈಂದೂರು: ಉದ್ಯೋಗ ಸಿಗದೇ ಮನನೊಂದು ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.
ಕಾಲ್ತೋಡು ಗ್ರಾಮದ ಗೌತಮಿ(22) ಆತ್ಮಹತ್ಯೆ ಮಾಡಿಕೊಂಡ ಯುವತಿ.ಸ್ನಾತಕೋತ್ತರ ಪದವೀಧರೆಯಾಗಿದ್ದ ಗೌತಮಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -