- Advertisement -
- Advertisement -
ಬಿಪಿನ್ ರಾವತ್, ದೋವಲ್ ಕುರಿತ ಅವಹೇಳನಕಾರಿ ಕಾಮೆಂಟ್ ವಿಚಾರ ಇಬ್ಬರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಜ್ಞರ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಸುಶಾಂತ್ ಎಂಬವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ. ಇದುವರೆಗೂ ಯಾರ ಬಂಧನವೂ ಆಗಿಲ್ಲ. ಇದೀಗ ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು. ಈ ಕುರಿತು ಪೊಲೀಸ್ ಕಮೀಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.
- Advertisement -