- Advertisement -
- Advertisement -
ಚಾರ್ಮಾಡಿ: ಮಂಗಳೂರಿನಿಂದ ಕಳಸಕ್ಕೆ ಬರುತ್ತಿದ್ದಾಗ ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ.
ಅಪಘಾತದಲ್ಲಿ ಕಾರಿನ ಮುಂಭಾಗದ ಸಂಪೂರ್ಣ ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಚಿಕ್ಕಮಗಳೂರುನ ಆಸ್ಪತ್ರೆಗೆ ಸೇರಿಸಲಾಗಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
- Advertisement -