- Advertisement -
- Advertisement -
ಬಂಟ್ವಾಳ; ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ ತ್ರಿಬಲ್ ರೈಡ್ ಮಾಡುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಬೈಕ್ ನಲ್ಲಿದ್ದ ರಮೀಝ್, ಸಮೀಮ್ ಮತ್ತು ಸೋಯಿಕ್ ಎಂಬವರು ಗಾಯಗೊಂಡಿದ್ದಾರೆ. .
ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ ಪ್ರಯಾಣಿಕರನ್ನು ಇಳಿಸಿ ಬಸ್ ಹೊರಡುವಾಗ ಹಿಂಬದಿಯಿಂದ ಬಂದ ಸ್ಕೂಟರ್ ಡಿಕ್ಕಿಯಾಗಿದೆ. ಗಾಯಗೊಂಡ ಮೂವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -