- Advertisement -
- Advertisement -
ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್ನಲ್ಲಿ ನಡೆದಿದೆ.
ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಅಪಘಾತದಲ್ಲಿ ಮೃತಪಟ್ಟವರು. ಇಬ್ಬರೂ ಸ್ನೇಹಿತರು ನಿನ್ನೆ ರಾತ್ರಿ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
- Advertisement -