- Advertisement -
- Advertisement -
ಮಾಣಿ: ಮೀನಿನ ಲಾರಿ ಮತ್ತು ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದಿದ್ದು, ಭಾರೀ ದುರಂತವೊಂದು ತಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸೇತುವೆ ಸಮೀಪ ನಡೆದಿದೆ.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ, ಮಂಗಳೂರಿಗೆ ಹೋಗುತ್ತಿದ್ದ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.
- Advertisement -