- Advertisement -
- Advertisement -
ಕಡಬ; ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿರುವ ಘಟನೆ ಕಡಬ ತಾಲೂಕಿನ ಬಿಳಿನೆಲೆ ಎಂಬಲ್ಲಿ ನಡೆದಿದೆ.
ಬಿಳಿನೆಲೆಯ CPCRI ಬಳಿ ಅಪಘಾತವಾಗಿದ್ದು ಬಸ್ ನಲ್ಲಿ ಇದ್ದ ಕೆಲ ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ ನ ಮುಂಭಾಗ ಬಹುತೇಕ ಜಖಂ ಆಗಿದೆ.
ತಿರುವಿನಲ್ಲಿ ಅತೀ ವೇಗವಾಗಿ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
- Advertisement -