- Advertisement -
- Advertisement -
ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಿಯಾರು-ಜೋಡುಕಟ್ಟೆ ಬಳಿ ನ.23ರ ಶನಿವಾರ ಬೆಳಗ್ಗೆ ನಡೆದಿದೆ. ಅಜಿತ್ ಕುಮಾರ್ ಮೃತ ದುರ್ದೈವಿ.
ಬನ್ ಮದ್ಯ ಭಾಗಕ್ಕೆ ಬೈಕ್ ಢಿಕ್ಕಿಯಾಗಿದ್ದು, ತಲೆಗೆ ತೀವ್ರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -