- Advertisement -
- Advertisement -
ಕಬಕ: ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಮಿತ್ತೂರಿನಲ್ಲಿ ನಡೆದಿದೆ.
ಬೆಟ್ಟಂಪಾಡಿ ರಾಜಮೂಲೆ ನಿವಾಸಿ ಸುರೇಶ್ ನಾಯ್ಕ್ ಮೃತ ವ್ಯಕ್ತಿ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
- Advertisement -