Monday, June 30, 2025
Homeಕರಾವಳಿಉಡುಪಿಉಡುಪಿ; ಕಲಾವಿದ ನಿತಿನ್ ಆಚಾರ್ಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ಮಧ್ಯಂತರ ಜಾಮೀನು

ಉಡುಪಿ; ಕಲಾವಿದ ನಿತಿನ್ ಆಚಾರ್ಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ಮಧ್ಯಂತರ ಜಾಮೀನು

spot_img
- Advertisement -
- Advertisement -

ಉಡುಪಿ; ಕಲಾವಿದ ನಿತಿನ್ ಆಚಾರ್ಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ಆರೋಪಿಗಳಾದ ಸಚಿನ್‌ ಅಮೀನ್‌, ಅವರ ತಂದೆ ಕುಶಾಲ್‌ ಅಮೀನ್‌ ಮಧ್ಯಂತರ ಜಾಮೀನು ಪಡೆದಿದ್ದಾರೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿದೆ.

ಸಚಿನ್‌ ಅಮೀನ್‌ ಅವರಿಂದ ಚಿನ್ನವನ್ನು ಪಡೆದು ಅದನ್ನು ಬ್ಯಾಂಕ್‌ನಲ್ಲಿ ಅಡವಿಟ್ಟು ಅದಕ್ಕೆ ಸರಿಯಾಗಿ ಬಡ್ಡಿ ನೀಡದೆ ವಂಚನೆ ಮಾಡಿದ್ದಾರೆ ಎಂದು ಅವರಿಬ್ಬರು ಹಲ್ಲೆ ಮಾಡಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ನಿತಿನ್‌ ಆಚಾರ್ಯ ದೂರು ದಾಖಲಿಸಿದ್ದರು. ಈ ದೂರು ದಾಖಲಾಗುವ ಕೆಲವು ತಾಸಿನ ಮೊದಲು ಸಚಿನ್‌ ಅಮೀನ್‌ ಅವರ ತಾಯಿಯು ತನ್ನ ಮಗ ಸಚಿನ್‌ನಿಂದ ಪಡೆದ ಚಿನ್ನವನ್ನು ಹಿಂದುರಿಗಿಸದೆ ನಿತಿನ್‌ ಆಚಾರ್ಯ ಮೋಸ ಮಾಡಿದ್ದಾರೆ ಎಂದು ಕಾಪು ಠಾಣೆಯಲ್ಲಿ ದೂರು ನೀಡಿದ್ದರು ಎಂದು ಎಸ್‌ಪಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!