- Advertisement -
- Advertisement -
ಪುತ್ತೂರು: : 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಜಾರ್ಖಂಡ್ ರಾಜ್ಯದ ಗಾಲೋಡಿಯಾ ಗ್ರಾಮದಲ್ಲಿ ಬಂಧಿಸಿದ್ದಾರೆ. ಸತೀಶ್ ಗುಪ್ತ ಯಾನೆ ಮಹೋರಿ (33)ಬಂಧಿತ.
ವೃತ್ತ ನಿರೀಕ್ಷಕ ರವಿ ಬಿ.ಎಸ್.ಅವರ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ವಾಮಂಜೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -