Wednesday, May 15, 2024
Homeಕರಾವಳಿಉಡುಪಿಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

spot_img
- Advertisement -
- Advertisement -

ಕುಂದಾಪುರ: ನಟ ಜಗ್ಗೇಶ್‌ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿಗಳಾದ ರಮಣ ಉಪಾದ್ಯಾಯ, ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ಕಛೇರಿ ವ್ಯವಸ್ಥಾಪಕ, ಸಿಬ್ಬಂದಿ ವರ್ಗ ಹಾಜರಿದ್ದರು.

- Advertisement -
spot_img

Latest News

error: Content is protected !!