- Advertisement -
- Advertisement -
ಬೆಂಗಳೂರು: ನಟ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮೂಲದ ಹುಡುಗಿಯನ್ನು ಮನೋರಂಜನ್ ಕೈ ಹಿಡಿಯಲಿದ್ದಾರೆ.
ಇದನ್ನು ರವಿಚಂದ್ರನ್ ಅವರೇ ಹುಡುಗಿಯನ್ನು ಹುಡುಕಿದ್ದಾರಂತೆ . ಅವರು ಸಹ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಿವಾಸಿ ಆಗಿದ್ದಾರೆ.
ರವಿಚಂದ್ರನ್ ಕುಟುಂಬದಲ್ಲಿ ಸದ್ದಿಲ್ಲದೇ ಮದುವೆ ಸಿದ್ಧತೆಗಳು ನಡೆಯುತ್ತಿದ್ದು, ಕೆಲವೇ ದಿನಗಳಲ್ಲೇ ದಕ್ಷಿಣ ಭಾರತದ ಅನೇಕ ಗಣ್ಯರಿಗೆ ಮದುವೆ ಆಮಂತ್ರಣ ನೀಡಲಿದ್ದಾರಂತೆ .
- Advertisement -