- Advertisement -
- Advertisement -
ನಟ, ನಿರ್ದೇಶಕ ರಿಷಬ್ ಶೆಟ್ಟಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರನ್ನ ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಉತ್ತರಾಖಂಡ ಸಿಎಂ ಜೊತೆ ರಿಷಬ್ ಕಾಂತಾರ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳನ್ನ ಮಾತನಾಡಿದ್ದಾರೆ.
ಈ ಕುರಿತ ಫೋಟೋವನ್ನ ಕೆಆರ್ಜಿ ಸಂಸ್ಥೆ ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ. ಸದ್ಯ `ಕಾಂತಾರ’ ಪಾರ್ಟ್ 2 ಬಗ್ಗೆ ಸಿಹಿಸುದ್ದಿ ಕೇಳಿರುವ ಫ್ಯಾನ್ಸ್, ಸಿನಿಮಾಗಾಗಿ ಕಾಯ್ತಿದ್ದಾರೆ.
- Advertisement -