- Advertisement -
- Advertisement -
ಕೊಲ್ಲೂರು: ನಟ,ನಿರ್ದೇಶಕ ರಿಷಭ್ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ಪುತ್ರ ರನ್ವಿತ್ ಶೆಟ್ಟಿ, ಪತ್ನಿ ಪ್ರಗತಿ ಜೊತೆ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ರು.
ನಟನನ್ನು ದೇವಸ್ಥಾನದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
- Advertisement -