- Advertisement -
- Advertisement -
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ನಟ ಕಿಚ್ಚ ಸುದೀಪ್, ಅವರ ಪತ್ನಿ ಪ್ರಿಯಾ ಸುದೀಪ್ ಹಾಗೂ ನಿರ್ಮಾಪಕ ಜಾಕ್ ಮಂಜುನಾಥ್ ಭೇಟಿ ಆಗಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಸುದೀಪ್ ಭೇಟಿಯಾಗಿ ಆಶೀರ್ವಾದ ಪಡೆದ್ರು. ದೆಹಲಿಯಲ್ಲಿ ಸಂಸದರಿಗಾಗಿ ವಿಕ್ರಾಂತ್ ರೋಣ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್ ಅಲ್ಲಿಗೆ ತೆರಳಿದ್ದಾರೆ.
- Advertisement -