Friday, May 17, 2024
Homeತಾಜಾ ಸುದ್ದಿಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ನಟ ಸುದೀಪ್

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ನಟ ಸುದೀಪ್

spot_img
- Advertisement -
- Advertisement -

ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ನಟ ಕಿಚ್ಚ ಸುದೀಪ್‌, ಅವರ ಪತ್ನಿ ಪ್ರಿಯಾ ಸುದೀಪ್‌ ಹಾಗೂ ನಿರ್ಮಾಪಕ ಜಾಕ್‌ ಮಂಜುನಾಥ್‌ ಭೇಟಿ ಆಗಿದ್ದಾರೆ.

ವಿಕ್ರಾಂತ್‌ ರೋಣ ಸಿನಿಮಾ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಸುದೀಪ್‌ ಭೇಟಿಯಾಗಿ ಆಶೀರ್ವಾದ ಪಡೆದ್ರು. ದೆಹಲಿಯಲ್ಲಿ ಸಂಸದರಿಗಾಗಿ ವಿಕ್ರಾಂತ್‌ ರೋಣ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್‌ ಅಲ್ಲಿಗೆ ತೆರಳಿದ್ದಾರೆ.

- Advertisement -
spot_img

Latest News

error: Content is protected !!