Friday, May 17, 2024
Homeತಾಜಾ ಸುದ್ದಿಸಾವಿನಲ್ಲೂ ಸಾರ್ಥಕತೆ ಮೆರೆದ ಅಭಿನಯ ಶಾರದೆ ಜಯಂತಿ

ಸಾವಿನಲ್ಲೂ ಸಾರ್ಥಕತೆ ಮೆರೆದ ಅಭಿನಯ ಶಾರದೆ ಜಯಂತಿ

spot_img
- Advertisement -
- Advertisement -

ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಇಂದು ವಿಧಿವಶರಾಗಿದ್ದಾರೆ. ಇನ್ನೂ ಅಭಿನಯ ಶಾರದೆ ಎರಡು ಕಣ್ಣುಗಳನ್ನು ನಾರಾಯಣ ನೇತ್ರಾಲಯದ ಡಾ ರಾಜ್ ಕುಮಾರ್ ಐ ಬ್ಯಾಂಕ್ ಗೆ ನೀಡಲಾಗಿದೆ. ಅವರ ಕಣ್ಣುಗಳನ್ನು ಬಾಲಕನೊಬ್ಬನಿಗೆ ನೀಡಲಾಗಿದೆ ಎನ್ನಲಾಗಿದೆ.

 ಈ ಮೂಲಕ ಸಾವಿನಲ್ಲೂ ಕೂಡ ಅವರು ಮಾನವೀಯತೆಯನ್ನು ಮೆರೆದು ಇತರರಿಗೆ ಮಾದರಿಯಾಗಿದ್ದಾರೆ. ಈ ನಡುವೆ ಅವರ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿಸಲಾಯಿತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಬೆಳಗ್ಗೆ ನಿಧನರಾಗಿದ್ದರು.

- Advertisement -
spot_img

Latest News

error: Content is protected !!