Friday, April 26, 2024
Homeಕರಾವಳಿವಿಜಯದಶಮಿಯಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನೀಡೇ ಬಿಟ್ರು ಗುಡ್ ನ್ಯೂಸ್

ವಿಜಯದಶಮಿಯಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನೀಡೇ ಬಿಟ್ರು ಗುಡ್ ನ್ಯೂಸ್

spot_img
- Advertisement -
- Advertisement -

ಬೆಂಗಳೂರು; ಅಕ್ಟೋಬರ್ 5 ರಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡ್ತೀನಿ ಅಂತಾ ಹೇಳಿದ್ದ  ಮೋಹಕ ತಾರೆ ರಮ್ಯಾ ಅಭಿಮಾನಿಗಳ ದಿಲ್ ಖುಷ್ ಆಗುವಂತಹ ಸುದ್ದಿಯನ್ನೇ ನೀಡಿದ್ದಾರೆ.

ರಮ್ಯಾ ಮತ್ತು ರಾಜ್​ ಬಿ. ಶೆಟ್ಟಿ ಕಾಂಬಿನೇಷನ್​ನ ಚಿತ್ರದಲ್ಲಿ ರಮ್ಯಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದ್ಹಾಗೆ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಶೀರ್ಷಿಕೆ ಇಡಲಾಗಿದೆ.

ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್ ​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ ಈಗ ಶೀರ್ಷಿಕೆ ಅನೌನ್ಸ್​ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾವನ್ನು ರಾಜ್​ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಿದ್ದಾರೆ.

- Advertisement -
spot_img

Latest News

error: Content is protected !!