- Advertisement -
- Advertisement -
ಬೆಳ್ತಂಗಡಿ: ಚಲನಚಿತ್ರ ತಾರೆ ಶ್ರುತಿ ಮತ್ತು ಮಗಳು ಗೌರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ಮಂಜುನಾಥ ಸ್ವಾಮಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
- Advertisement -