Sunday, April 28, 2024
Homeಕರಾವಳಿನೆಲ್ಯಾಡಿ: ಅಡ್ಡಹೊಳೆ ಅಪಘಾತ ಪ್ರಕರಣ, ಓರ್ವ ಗಾಯಾಳು ಮೃತ್ಯು

ನೆಲ್ಯಾಡಿ: ಅಡ್ಡಹೊಳೆ ಅಪಘಾತ ಪ್ರಕರಣ, ಓರ್ವ ಗಾಯಾಳು ಮೃತ್ಯು

spot_img
- Advertisement -
- Advertisement -

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆಯಲ್ಲಿ ನಿನ್ನೆ ಕೆಎಸ್ಸಾರ್ಟಿಸಿ ಬಸ್ ಹಾಗೂ ಆಲ್ಟೊ ಕಾರು ನಡುವೆ ಸಂಭವಿಸಿದ ಅಪಘಾತದ ಗಾಯಾಳುಗಳ ಪೈಕಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೊಕ್ಕಡ ಪಟ್ರಮೆ ನಿವಾಸಿ ಮರಿಯಮ್ಮ(59) ಮೃತಪಟ್ಟವರು. ನಿನ್ನೆ ಸಂಭವಿಸಿದ ಈ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡಿದ್ದರು. ಈ ಪೈಕಿ ಮರಿಯಮ್ಮ ಗಂಭೀರ ಗಾಯಗೊಂಡಿದ್ದರು.

- Advertisement -
spot_img

Latest News

error: Content is protected !!