Friday, April 26, 2024
Homeತಾಜಾ ಸುದ್ದಿಆದಿಚುಂಚನಗಿರಿ ಸಂಸ್ಥಾನದ ಶಾಖಾ ಮಠದ ಸ್ವಾಮೀಜಿ ಕೊರೋನಾಗೆ ಬಲಿ

ಆದಿಚುಂಚನಗಿರಿ ಸಂಸ್ಥಾನದ ಶಾಖಾ ಮಠದ ಸ್ವಾಮೀಜಿ ಕೊರೋನಾಗೆ ಬಲಿ

spot_img
- Advertisement -
- Advertisement -

ಮೈಸೂರು: ಆದಿಚುಂಚನಗಿರಿ ಸಂಸ್ಥಾನದ ಕೆ.ಆರ್.ನಗರ ಶಾಖಾ ಮಠದ ಶ್ರೀ ಶಿವಾನಂದನಾಥ ಸ್ವಾಮೀಜಿ(63) ನಿಧನರಾಗಿದ್ದಾರೆ.

ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಆದಿಚುಂಚನಗಿರಿ ಶಾಖಾ ಮಠದ ಶ್ರೀಗಳಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಎರಡು ದಿನದ ಹಿಂದೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್​ ಬಳಿಯ ಆದಿಚುಂಚನಗಿರಿ ಆಸ್ವತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಭೈರವೈಕ್ಯರಾಗಿದ್ದಾರೆ.

- Advertisement -
spot_img

Latest News

error: Content is protected !!